Sandhya public
[search 0]
Plus
Téléchargez l'application!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
S3 : EP -93: ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಯಾವುದು? | Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಭೀಷ್ಮರು ಮುಂದುವರೆದು ಹೇಳುತ್ತಾರೆ ಯುಧಿಷ್ಠಿರ ... ಈ ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಒಂದಿದೆ ಎಂದು ಅದರ ಬಗ್ಗೆ ತಿಳಿಸುತ್ತಾರೆ . ಹಾಗಾದ್ರೆ ಅದು ಯಾವುದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. www.uvlisten.com ಟೈಪ್…
  continue reading
 
S1EP- 498 : ಮನುಷ್ಯ ತನ್ನ ಬದುಕಿಗೆ ಎಷ್ಟು ಹೊಂದಿಕೊಂಡಿರುತ್ತಾನೆ ?|How much is a person adapted to his life? ಮನುಷ್ಯನು ತನ್ನ ಬದುಕನ್ನು ಬಹಳಷ್ಟು ಪ್ರೀತಿಸುತ್ತಾನೆ . ಬದುಕಬೇಕೆಂದು ನಾನಾ ಕೆಲಸದಲ್ಲಿ ತೊಡಗಿಕೊಳ್ಳುತ್ತಾನೆ ಒಟ್ಟಾರೆಯಾಗಿ ತನ್ನ ಬದುಕಿಗೆ ಅಂಟಿಕೊಂಡಿರುತ್ತಾನೆ . ಹೀಗೆ ಮನುಷ್ಯ ತನ್ನ ಬದುಕಿಗೆ ಎಷ್ಟು ಅಂಟಿಕೊಂಡಿರುತ್ತಾನೆ ಎಂಬುದನ್ನು ತಿಳಿಸುವ ಎರಡು ಕಥೆಗಳಿವೆ ಈ ಸುಂದರ ಕಥೆಗಳನ್ನು ಕೇಳಿ .... ಡಾ…
  continue reading
 
S1EP- 497 : ಬದುಕಿನ ಪಾಠ | Life lesson ಒಬ್ಬನಿಗೆ ಬದುಕು ಸಾಕಾಯಿತು. ಎಲ್ಲಿ ನೋಡಿದರೂ ಬದುಕಿನ ಇಲಿಗಳ ಓಟ. ಎಲ್ಲವನ್ನೂ ಬಿಟ್ಟು ಒಂದು ಕಡೆ ನೆಮ್ಮದಿಯಿಂದ ಇರಬೇಕೆಂಬ ಆಸೆ ಇದ್ದರೂ ಅದು ಸಾಧ್ಯವಾಗಲಿಲ್ಲ ..ಆಗ ಒಬ್ಬ ಮಹಾನ್ ಜ್ಞಾನಿ ಹತ್ತಿರ ಹೋದ ಆಗ ಅಲ್ಲೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipo…
  continue reading
 
S3 : EP -92:ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು|Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಯುಧಿಷ್ಠಿರ ಮತ್ತೆ ಭೀಷ್ಮರನ್ನು ಪ್ರಶ್ನಿಸಿದ. ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು ಎಂದ . ಆಗ ಭೀಷ್ಮರು ಹಿಂದೆ ನಡೆದ ಭಗವಾನ್ ಪರಶುರಾಮರು ಹೇಳಿದ ಕಥೆ ಮೂಲಕ ವಿವರಣೆ ನೀಡಿದರು. ಹಾಗಾದ್ರೆ ಹೇಗಿತ್ತು ವಿವರಣೆ ಎಂಬ ಸುಂದರ ಕಥೆ…
  continue reading
 
S1EP- 496 : ರೈತನ ಸಮಸ್ಯೆಗೆ ಬುದ್ಧ ಹೇಳಿದ ಪರಿಹಾರ |story of buddha ಬುದ್ಧ ದೇವನನ್ನು ಗುರು ಹಾಗೂ ಈತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಲ್ಲವ ಎಂದು ನಂಬಿಕೆ ಹೊಂದಿದ್ದ ರೈತ ಒಬ್ಬ ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಆತನಿದ್ದಲ್ಲಿಗೆ ಹೋದ. ಹಾಗಂತ ರೈತನ ಸಮಸ್ಯೆ ತುಂಬಾ ದೊಡ್ಡದಾಗಿರಲಿಲ್ಲ .ಹಾಗಾದ್ರೆ ಏನದು ರೈತನ ಸಮಸ್ಯೆ ? ಈತನ ಸಮಸ್ಯೆಗೆ ಬುದ್ಧನ ಉತ್ತರ ಏನು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್…
  continue reading
 
Loading …

Guide de référence rapide

Écoutez cette émission pendant que vous explorez
Lire